Featured

ಮಂಗಳೂರು : ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಎಗರಿಸಿದ ಭೂಪ – Vishwanews24

ಮಂಗಳೂರು : ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಎಗರಿಸಿದ ಭೂಪ

ಮಂಗಳೂರು : ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್‌ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಟೇಟ್‌ಬ್ಯಾಂಕ್ ಬಸ್‌ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್‌ ಇದಾಗಿದ್ದು, ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಊಟಕ್ಕಾಗಿ ಹೊರಗೆ ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್‌ನೊಳಗೆ ಆಗಮಿಸಿ ಬಸ್‌ನಲ್ಲಿ ಕಂಡಕ್ಟರ್ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಹಣವನ್ನು ಕದ್ದಿದ್ದಾನೆ. ಈ ವೇಳೆ ಯಾವುದೇ ಪ್ರಯಾಣಿಕರು ಬಸ್‌ನಲ್ಲಿ ಇರಲಿಲ್ಲ. ಬಸ್‌ನಿಂದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago