Featured

ಮಂಗಳೂರು: ಪಿಲಿಕುಳದಲ್ಲಿ ಇಂದು ಚಂದ್ರಯಾನ-3ರ ನೇರಪ್ರಸಾರ – Vishwanews24

ಮಂಗಳೂರು: ಪಿಲಿಕುಳದಲ್ಲಿ ಇಂದು ಚಂದ್ರಯಾನ-3ರ ನೇರಪ್ರಸಾರ

ಮಂಗಳೂರು: ಇಡೀ ದೇಶವು ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಈ ಸಮಯದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ವ್ಯವಸ್ಥೆಯನ್ನು ಮಾಡುತ್ತಿದೆ.

ಆ.23ರ ಬುಧವಾರ ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬ್ಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು.

ಈ ರೀತಿಯ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲಾ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಇಂತಹ ಸಾಧನೆಗಳನ್ನು ಮಾಡಲು ಸ್ಫೂರ್ತಿ ನೀಡುವ ಪ್ರಯತ್ನವನ್ನು ಮಾಡುವಂತೆ ಪ್ರಾದೇಶಿಕ ವಿಜ್ಞಾನ ಕೇಂದ್ರ ವಿನಂತಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago