ಮಂಗಳೂರು: ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಪೆಟ್ರೋಲ್ ಪಂಪ್ ನವರೆಗೆ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗಿ ಪ್ರತಿಭಟನೆ ನಡೆಸಿದರು, ಈ ವೇಳೆ ಕೆಲ ಕಾರ್ಯಕರ್ತರು ಕೈಯಲ್ಲಿ ಗೆರಟೆ, ಖಾಲಿ ಚೆಂಬು ಪ್ರದರ್ಶಿಸಿದರು, ಮಹಿಳೆಯರು ದ್ವಿಚಕ್ರ ವಾಹನ ದೂಡಿಕೊಂಡು ಹೋಗುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದರು.
ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಹಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…