ಮಂಗಳೂರು : ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ನಡೆದಿದೆ.
ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಟಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಸನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…