ಮಂಗಳೂರು: ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿಯವರ ಸಂವಿಧಾನ ಬದ್ಧತೆ ಪ್ರಶ್ನಾತೀತ ಮತ್ತು ಅವರ ಬಗ್ಗೆ ತಪ್ಪು ಹೇಳಿಕೆಗಳು ಖಂಡನೀಯ ಎಂದು ವಿಶ್ವ ಹಿಂದೂ ಪರಿಷದ್ ಎಂದು ಹೇಳಿದೆ.
ಪೇಜಾವರ ಸ್ವಾಮೀಜಿ ಅವರು ಸಂವಿಧಾನಕ್ಕೆ ಬದ್ಧರಾಗಿದ್ದು ಹಿಂದು ಸಮಾಜದ ಸರ್ವರಿಗೂ ಸಮಾನ ಗೌರವ ಕೊಡುತ್ತ ಬಂದಿದ್ದು ವಿಶೇಷವಾಗಿ ದಲಿತರನ್ನು ಕೂಡ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿ ನೋಡುತ್ತಿದ್ದಾರೆ .ರಾಜ್ಯಪಾಲರನ್ನು ಭೇಟಿಯಾದಾಗ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ಜೊತೆ ಗೆ ಇದ್ದೆವು .ಆ ಸಂದರ್ಭ ಸಂವಿಧಾನವನ್ನು ಬದಲಾಯಿಸವ ಯಾವ ಹೇಳಿಕೆ ಹೇಳಿರುವುದಿಲ್ಲ. ಆದರೂ ಕೆಲವೊಂದು ಸಂಘಟನೆಗಳು ಸ್ವಾಮಿಜಿಯವರ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳದೆ ಶ್ರೀ ಗಳ ಬಗ್ಗೆ ಸುಳ್ಳು ಸುದ್ದಿ ಹೇಳಿಕೆ ನೀಡುತ್ತಿರುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ .
ಪೇಜಾವರ ಸ್ವಾಮೀಜಿಯವರ ಬಗ್ಗೆ ತಪ್ಪು ಹೇಳಿಕೆ ನೀಡಿದ್ದನ್ನು ಆಯಾ ಸಂಘಟನೆಯವರು ಹಿಂದೆ ತೆಗೆದುಕೊಳ್ಳಬೇಕು ಮತ್ತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ ತೆಗೆದುಕೊಳ್ಳಲು ವಿಶ್ವ ಹಿಂದೂ ಪರಿಷತ್ತು ಸರಕಾರ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…