ಮಂಗಳೂರು: ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿಯವರ ಸಂವಿಧಾನ ಬದ್ಧತೆ ಪ್ರಶ್ನಾತೀತ ಮತ್ತು ಅವರ ಬಗ್ಗೆ ತಪ್ಪು ಹೇಳಿಕೆಗಳು ಖಂಡನೀಯ ಎಂದು ವಿಶ್ವ ಹಿಂದೂ ಪರಿಷದ್ ಎಂದು ಹೇಳಿದೆ.
ಪೇಜಾವರ ಸ್ವಾಮೀಜಿ ಅವರು ಸಂವಿಧಾನಕ್ಕೆ ಬದ್ಧರಾಗಿದ್ದು ಹಿಂದು ಸಮಾಜದ ಸರ್ವರಿಗೂ ಸಮಾನ ಗೌರವ ಕೊಡುತ್ತ ಬಂದಿದ್ದು ವಿಶೇಷವಾಗಿ ದಲಿತರನ್ನು ಕೂಡ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿ ನೋಡುತ್ತಿದ್ದಾರೆ .ರಾಜ್ಯಪಾಲರನ್ನು ಭೇಟಿಯಾದಾಗ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ಜೊತೆ ಗೆ ಇದ್ದೆವು .ಆ ಸಂದರ್ಭ ಸಂವಿಧಾನವನ್ನು ಬದಲಾಯಿಸವ ಯಾವ ಹೇಳಿಕೆ ಹೇಳಿರುವುದಿಲ್ಲ. ಆದರೂ ಕೆಲವೊಂದು ಸಂಘಟನೆಗಳು ಸ್ವಾಮಿಜಿಯವರ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳದೆ ಶ್ರೀ ಗಳ ಬಗ್ಗೆ ಸುಳ್ಳು ಸುದ್ದಿ ಹೇಳಿಕೆ ನೀಡುತ್ತಿರುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ .
ಪೇಜಾವರ ಸ್ವಾಮೀಜಿಯವರ ಬಗ್ಗೆ ತಪ್ಪು ಹೇಳಿಕೆ ನೀಡಿದ್ದನ್ನು ಆಯಾ ಸಂಘಟನೆಯವರು ಹಿಂದೆ ತೆಗೆದುಕೊಳ್ಳಬೇಕು ಮತ್ತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ ತೆಗೆದುಕೊಳ್ಳಲು ವಿಶ್ವ ಹಿಂದೂ ಪರಿಷತ್ತು ಸರಕಾರ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…