ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಮತ್ತು ಸಾರ್ವಜನಿಕರು ಭಾನುವಾರ ಆಯೋಜಿಸಿದ್ದ ಶಶಿಕುಮಾರ್ ಬೀಳ್ಕೊಡುಗೆ ಮತ್ತು ಹೊಸ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ದಕ್ಷಿಣಕನ್ನಡ ಜಿಲ್ಲೆಯ ಜನರು ಸುಸಂಸ್ಕೃತರು ಆದರೆ ಪೂರ್ವಗ್ರಹಪೀಡಿತರು ಈ ನಗರಕ್ಕೆ ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆಪಟ್ಟಿ ಕೊಟ್ಟಿದ್ದಾರೆ. ಇಲ್ಲಿನ ಜನರು ಇಲಾಖೆಯ ಎಲ್ಲ ಆದೇಶಗಳನ್ನು ಬೇಸರವಿಲ್ಲದೆ ಪಾಲಿಸುತ್ತಾರೆ ಎಂದರು.
ಮಂಗಳೂರಿನಲ್ಲಿದ್ದಾಗ ಕೌಟುಂಬಿಕ ವಾತಾವರಣದಲ್ಲಿ ಇದ್ದಂತೆ ಭಾಸವಾಗುತ್ತಿತ್ತು. ಆರಂಭದ 2 ತಿಂಗಳು ಕೆಲಸಕ್ಕೆ ಹೊಂದಿಕೊಳ್ಳಲು ಸ್ವಲ್ಪ ಕಷ್ಟವಾಯಿತು. ನಂತರ ಎಲ್ಲವೂ ಸುಸೂತ್ರವಾಗಿ ನಡೆಯಿತು. ಇಲಾಖೆಯ ಎಲ್ಲರೂ ಕೈಜೋಡಿಸಿ ನನ್ನ ಕೆಲಸ ಸುಲಭ ಮಾಡಿದರು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…