ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ – Vishwanews24
ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ
ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು.
