ಮಂಗಳೂರು : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್ಬೋರ್ಡ್ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ಋಷ್ಯಂತ್ ಎಚ್ಚರಿಕೆ ನೀಡಿದ್ದಾರೆ.
ಎಸ್ಸಿ/ಎಸ್ಟಿ ಕುಂದುಕೊರತೆ ಆಲಿಕೆ ಸಭೆಯಲ್ಲಿ ದಲಿತ ಮುಖಂಡರ ದೂರಿನ ಮೇರೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ಠಾಣಾ ವ್ಯಾಪ್ತಿಯಿಂದ ಈ ನಿಟ್ಟಿನಲ್ಲಿ ದಾಖಲಿಸಿದ ಪ್ರಕರಣಗಳ ವರದಿಯನ್ನು ಡಿ. 25ರೊಳಗೆ ನನಗೆ ಒದಗಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆನಿರ್ದೇಶನ ನೀಡಿದ್ದಾರೆ.
ದಲಿತ ನಾಯಕಿ ಈಶ್ವರಿ ಅವರು ವಿಷಯ ಪ್ರಸ್ತಾಪಿಸಿ, ಬೆಳ್ತಂಗಡಿ ಭಾಗದಲ್ಲಿ ಸರಕಾರಿ ಬಸ್ಸಿನಲ್ಲಿ ಫುಟ್ಬೋರ್ಡ್ನಲ್ಲಿ ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಇದೆ. ಹೆಚ್ಚುವರಿ ಬಸ್ಸಿನ ವ್ಯವಸ್ಥೆ ಆಗಬೇಕು. ಈ ಬಗ್ಗೆ ಸಂಬಂಧಪಟ್ಟವರಿಗೆ ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…