ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ ನಿರ್ವಾಹಕ – Vishwanews24
ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ಸಿನ ನಿರ್ವಾಹಕ
ಮಂಗಳೂರು: ನವದುರ್ಗ ಬಸ್ಸಿನ ನಿರ್ವಾಹಕ ಸಂತೋಷ ಶೆಟ್ಟಿ ಇವರ ಬಸ್ಸು ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ರಾಮೇಶ್ವರಂ ಕೆಫೆ ಬ್ಲಾಸ್ಟ್ : ಬಾಂಬರ್ನ ಮಾಹಿತಿ ನೀಡಿದವರಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್ಐಎ – Vishwanews24
ಮಂಗಳೂರು ಕಟೀಲ್ ಕಿನ್ನಿಗೋಳಿ ನಿವಾಸಿಗಳು ಸುಮಾರು 6 ಪವನ್ ಗೂ ಅಧಿಕ ಹೆಚ್ಚಿನ ಚಿನ್ನಾಭರಣಗಳನ್ನು ತಿಳಿಯದೇ ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಆದರೆ ನವದುರ್ಗ ಬಸ್ ನ ಚಾಲಕ ಹಾಗೂ ನಿರ್ವಹಕರು ಪ್ರಾಮಾಣಿಕತೆಯಿಂದ ವಾರಸುದಾರರನ್ನು ಹುಡುಕಿ ಅವರಿಗೆ ಹಿಂತಿರುಗಿಸಿದ್ದಾರೆ. ಬಸ್ ನ ಚಾಲಕ ನಿರ್ವಹಕರ ಪ್ರಾಮಾಣಿಕತೆಯನ್ನು ವಾರಸುದಾರರು ಕೊಂಡಾಡಿದರು.
