ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ ನಿರ್ವಾಹಕ  – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ಸಿನ ನಿರ್ವಾಹಕ 

ಮಂಗಳೂರು: ನವದುರ್ಗ ಬಸ್ಸಿನ ನಿರ್ವಾಹಕ ಸಂತೋಷ ಶೆಟ್ಟಿ ಇವರ ಬಸ್ಸು ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್‌ :  ಬಾಂಬರ್‌ನ ಮಾಹಿತಿ ನೀಡಿದವರಿಗೆ  ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ – Vishwanews24

ಮಂಗಳೂರು ಕಟೀಲ್ ಕಿನ್ನಿಗೋಳಿ ನಿವಾಸಿಗಳು ಸುಮಾರು 6 ಪವನ್ ಗೂ ಅಧಿಕ ಹೆಚ್ಚಿನ ಚಿನ್ನಾಭರಣಗಳನ್ನು ತಿಳಿಯದೇ ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಆದರೆ ನವದುರ್ಗ ಬಸ್ ನ ಚಾಲಕ ಹಾಗೂ ನಿರ್ವಹಕರು ಪ್ರಾಮಾಣಿಕತೆಯಿಂದ ವಾರಸುದಾರರನ್ನು ಹುಡುಕಿ ಅವರಿಗೆ ಹಿಂತಿರುಗಿಸಿದ್ದಾರೆ. ಬಸ್ ನ ಚಾಲಕ ನಿರ್ವಹಕರ ಪ್ರಾಮಾಣಿಕತೆಯನ್ನು ವಾರಸುದಾರರು ಕೊಂಡಾಡಿದರು.

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ :  ಸಿಎಂ – Vishwanews24

Leave a Reply