Featured

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮಂಗಳೂರು ಸೆಂಟ್ರಲ್‌ ಗೆ ಬರುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿ ಪರಿಷ್ಕರಿಸಲಾಗಿದೆ.

* ಮಂಗಳೂರು ಜಂಕ್ಷನ್ :‌ ನಂ. 06539 ಯಶವಂತಪುರ- ಮಂಗಳೂರು ಜಂಕ್ಷನ್‌ ಸಾಪ್ತಾಹಿಕ (ಶನಿವಾರ) ರೈಲು ಸಂಜೆ 5ರ ಬದಲು 4.40ಕ್ಕೆ ಬರಲಿದ್ದು, ಇದು ಅ.2ರಿಂದ ಅನ್ವಯವಾಗಲಿದೆ.

ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ನಂ.06575 ಯಶವಂತಪುರ- ಮಂಗಳೂರು ಜಂಕ್ಷನ್‌ ರೈಲು ಸಂಜೆ 5ರ ಬದಲಾಗಿ 6.40ಕ್ಕೆ ಆಗಮಿಸಲಿದೆ. ಈ ಟೈಮಿಂಗ್ ಅ.3ರಿಂದ ಜಾರಿಗೆ ಬರಲಿದೆ.

ನಂ.06211 ಯಶವಂತಪುರ- ಕಾರವಾರ (ಸೋಮವಾರ, ಬುಧವಾರ, ಶುಕ್ರವಾರ) ಸಂಜೆ 4.40ಕ್ಕೆ ಆಗಮಿಸಿ‌, 5 ಗಂಟೆಗೆ ನಿರ್ಗಮಿಸಲಿದ್ದು, ಅ.1ರಿಂದ ಅನ್ವಯವಾಗುವುದು. ನಂ. 06515 ಬೆಂಗಳೂರು- ಕಣ್ಣೂರು ರೈಲು ಬೆಳಗ್ಗೆ 7.28ಕ್ಕೆ ಬಂದು, 7.30ಕ್ಕೆ ಹೊರಡಲಿದ್ದು, ಅ.1ರಿಂದ ಜಾರಿಗೆ ಬರಲಿದೆ.

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ನಂ. 06516 ಕಣ್ಣೂರು- ಬೆಂಗಳೂರು ರೈಲು ರಾತ್ರಿ 8.25ಕ್ಕೆ ಆಗಮಿಸಿ, 8.27ಕ್ಕೆ ನಿರ್ಗಮಿಸಲಿದ್ದು, ಅ.1ರಿಂದ ಜಾರಿಗೆ ಬರುವುದು.

* ಮಂಗಳೂರು ಸೆಂಟ್ರಲ್:‌ ಮಂಗಳವಾರ, ಗುರುವಾರ, ಭಾನುವಾರ ಸಂಚರಿಸುವ ನಂ.06531 ಬೆಂಗಳೂರು- ಮಂಗಳೂರು ಸೆಂಟ್ರಲ್‌ ರೈಲು ಬೆಳಗ್ಗೆ 9.05ಕ್ಕೆ ಬರಲಿದೆ.

ನಂ. 06347 ತಿರುವನಂತಪುರ- ಮಂಗಳೂರು ಸೆಂಟ್ರಲ್‌ ರೈಲು 11.30ಕ್ಕೆ, ನಂ.06323 ಕೊಯಮತ್ತೂರು-ಮಂಗಳೂರು ಸೆಂಟ್ರಲ್‌ ರೈಲು ಸಂಜೆ 6.40ಕ್ಕೆ ಮತ್ತು ನಂ.06516 ಕಣ್ಣೂರು-ಬೆಂಗಳೂರು ರೈಲು ರಾತ್ರಿ 7.50ಕ್ಕೆ ಬಂದು 8.10ಕ್ಕೆ ಹೊರಡಲಿದೆ. ಈ ಹೊಸ ವೇಳಾಪಟ್ಟಿ ಅ.1ರಿಂದ ಅನ್ವಯವಾಗಲಿದೆ.

ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಕೆ. ಗೋಪಿನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

11 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

11 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

12 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

14 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

15 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

15 hours ago