ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್ ಡಿಪಿಐ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಫಿ ಬೆಳ್ಳಾರೆ ಜೈಲಿನಲ್ಲಿ ಇರೋ ವ್ಯಕ್ತಿ, ಅಂಥವನಿಗೆ ಎಸ್ ಡಿಪಿಐ ಟಿಕೆಟ್ ಕೊಟ್ಟಿದೆ. ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ. ಪಿಎಫ್ಐ ಸದಸ್ಯನನ್ನು ಎಸ್ ಡಿಪಿಐ ಅಭ್ಯರ್ಥಿ ಮಾಡಿರೋದು ಸರಿಯಲ್ಲ ಎಂದಿದ್ದಾರೆ.
ಎಸ್ ಡಿಪಿಐ ಪಿಎಫ್ಐ ನ ಮತ್ತೊಂದು ಮುಖ ಎನ್ನುವುದನ್ನ ಇದರಿಂದ ಸ್ಪಷ್ಟಗೊಂಡಿದೆ. ಈ ಬಗ್ಗೆ ತನಿಖೆ ಆಗಬೇಕು, ಇವರು ಅವರ ಇನ್ನೊಂದು ಮುಖವಾಗಿದೆ. ಕಾಂಗ್ರೆಸ್ ಇದರ ಬಗ್ಗೆ ಏನ್ ಹೇಳ್ತಾರೆ ಅನ್ನೋದನ್ನ ಕೇಳಬೇಕು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಇದನ್ನ ಗೃಹ ಸಚಿವಾಲಯಗಳಿಗೆ ತಿಳಿಸ್ತೇವೆ. ಪಿಎಫ್ಐ ನಿಷೇಧಿತ ಸಂಘಟನೆಯಾಗಿದೆ. ಎಸ್ ಡಿಪಿಐ ರಾಜಕೀಯ ಸಂಘಟನೆ. ಹೀಗಿರುವಾಗ ಅವರ ಸದಸ್ಯನಿಗೆ ಇವರು ಟಿಕೆಟ್ ಕೊಡೋದು ಅಂದ್ರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…