ಮಂಗಳೂರು: ದೆಹಲಿಯಿಂದ ಬೆಳಗ್ಗೆ ಮಂಗಳೂರು ತಲುಪಿದ ಮಾಜಿ ಸಚಿವ ಯು.ಟಿ. ಖಾದರ್ ಅವರು ಕ್ಷೇತ್ರ ಸಂಚಾರ, ಕಂಬಳಪದವು ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿದರು.
ಮಾಜಿ ಸಚಿವ ಯು.ಟಿ.ಖಾದರ್ ತನ್ನ ಸ್ವಕ್ಷೇತ್ರ ಮಂಗಳೂರು ವಿಧಾನ ಸಭಾ ಕ್ಷೇತ್ರದ ಮುಡಿಪು ಕಂಬಳಪದವು ಬಳಿ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿದ್ದ ಮನೆಗಳಿಗೆ ಹಾಗು ಇನ್ಫೋಸಿಸ್ ಆವರಣ ಗೋಡೆ ಕುಸಿದು ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ್, ತಾಲೂಕು ಪಂಚಾಯತ್ ಅಧ್ಯಕ್ಷರು, ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರು, ಲೋಕೋಪಯೋಗಿ ಇಲಾಖಾ ಅಧಿಕಾರಿ, ಮೆಸ್ಕಾಂ ಅಧಿಕಾರಿಗಳು ಹಾಗೂ ಇನ್ಫೋಸಿಸ್ ಅಧಿಕಾರಿಗಳ ತಂಡ ರಚಿಸಿ ಅವಲೋಕನ ನಡೆಸಿ ಶೀಘ್ರ ಸಭೆ ಕರೆದು ಶಾಶ್ವತ ಪರಿಹಾರ ಒದಗಿಸಲು ತಹಶೀಲ್ದಾರರಿಗೆ ಶಾಸಕ ಯು.ಟಿ.ಖಾದರ್ ಆದೇಶ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…