ಮಂಗಳೂರು: ದೆಹಲಿಯಿಂದ ಬೆಳಗ್ಗೆ ಮಂಗಳೂರು ತಲುಪಿದ ಮಾಜಿ ಸಚಿವ ಯು.ಟಿ. ಖಾದರ್ ಅವರು ಕ್ಷೇತ್ರ ಸಂಚಾರ, ಕಂಬಳಪದವು ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿದರು.
ಮಾಜಿ ಸಚಿವ ಯು.ಟಿ.ಖಾದರ್ ತನ್ನ ಸ್ವಕ್ಷೇತ್ರ ಮಂಗಳೂರು ವಿಧಾನ ಸಭಾ ಕ್ಷೇತ್ರದ ಮುಡಿಪು ಕಂಬಳಪದವು ಬಳಿ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿದ್ದ ಮನೆಗಳಿಗೆ ಹಾಗು ಇನ್ಫೋಸಿಸ್ ಆವರಣ ಗೋಡೆ ಕುಸಿದು ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ್, ತಾಲೂಕು ಪಂಚಾಯತ್ ಅಧ್ಯಕ್ಷರು, ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರು, ಲೋಕೋಪಯೋಗಿ ಇಲಾಖಾ ಅಧಿಕಾರಿ, ಮೆಸ್ಕಾಂ ಅಧಿಕಾರಿಗಳು ಹಾಗೂ ಇನ್ಫೋಸಿಸ್ ಅಧಿಕಾರಿಗಳ ತಂಡ ರಚಿಸಿ ಅವಲೋಕನ ನಡೆಸಿ ಶೀಘ್ರ ಸಭೆ ಕರೆದು ಶಾಶ್ವತ ಪರಿಹಾರ ಒದಗಿಸಲು ತಹಶೀಲ್ದಾರರಿಗೆ ಶಾಸಕ ಯು.ಟಿ.ಖಾದರ್ ಆದೇಶ ನೀಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…