ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ಆರೋಪಿಯೋರ್ವ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರು ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಫಾಝಿಲ್ ಕೊಲೆ ಪ್ರಕರಣದ 7ನೇ ಆರೋಪಿ ಅಜಿತ್ ಕ್ರಾಸ್ತಾ ಎಂಬಾತನು ಜಾಮೀನು ಕೋರಿ ಮಂಗಳೂರು ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನಿಗೆ ದುಷ್ಕರ್ಮಿಗಳು ಅಟ್ಟಾಡಿಸಿ ಸಾರ್ವಜನಿಕ ಸ್ಥಳದಲ್ಲಿ ಕೊಲೆ ಮಾಡಿದ್ದರು.ಪ್ರಕರಣ ಜಿಲ್ಲೆಯಲ್ಲಿ ಭಾರೀ ಖಂಡನೆಗೆ ಕಾರಣವಾಗಿತ್ತು. ಫಾಝಿಲ್ ಹತ್ಯೆ ವೇಳೆ ಅಜಿತ್ ಕ್ರಾಸ್ತಾ ಕಾರು ಚಾಲಕನಾಗಿದ್ದ ಎನ್ನಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…