ಮಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್ಪಾತ್ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ನ. 25 ರ ಗುರುವಾರ ಮುಂಜಾನೆ ನಡೆದಿದೆ.
ರೈಲು ನಿಲ್ದಾಣದ ಬಳಿಯ ಫುಟ್ಪಾತ್ನಲ್ಲಿ ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರುಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ.
ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…