ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ.
ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದೆ. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪುತ್ತೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಈ ವೇಳೆ ಪುತ್ತೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಂಗವಾಗಿ ಸಮಾವೇಶ ನಡೆಯಲಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…