ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.
ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು
ಮಂದಿಗೆ ನಂಬಿಸಿದ್ದಾನೆ. ಎಫಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ
ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ
ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…