ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.
ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು
ಮಂದಿಗೆ ನಂಬಿಸಿದ್ದಾನೆ. ಎಫಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ
ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ
ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…