Featured

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ವಂಚನೆ -Vishwanews24

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.

ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು
ಮಂದಿಗೆ ನಂಬಿಸಿದ್ದಾನೆ. ಎಫಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ
ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ
ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.

ಮಂಗಳೂರು:ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿ ಕೆಂಜಾರು ಗೋ ಶಾಲೆ ನೆಲಸಮಗೊಳಿಸಿದ ಜಿಲ್ಲಾಡಳಿತ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago