Featured

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ವಂಚನೆ -Vishwanews24

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.

ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು
ಮಂದಿಗೆ ನಂಬಿಸಿದ್ದಾನೆ. ಎಫಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ
ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ
ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.

ಮಂಗಳೂರು:ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿ ಕೆಂಜಾರು ಗೋ ಶಾಲೆ ನೆಲಸಮಗೊಳಿಸಿದ ಜಿಲ್ಲಾಡಳಿತ -Vishwanews24

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

3 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

3 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

3 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

4 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

4 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

4 hours ago