ಮಂಗಳೂರು: ಬಂಟ ಸಮುದಾಯಕ್ಕೂ ಸರ್ಕಾರ ಪ್ರಾತಿನಿಧ್ಯ ನೀಡಬೇಕು ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ.
ಮಧ್ಯಮದ ಜೊತೆ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಬಂಟರಿಗೂ ನಿಮಗ ರಚನೆ ಸರ್ಕಾರ ಮಾಡಬೇಕು. ೨ಎ ಆಡಿಯಲ್ಲಿ ಬಂಟ ಸಮುದಾಯಕ್ಕೂ ಮೀಸಲಾತಿ ನೀಡಬೇಕು. ಇತರೆ ಸಮುದಾಯಕ್ಕೆ ನೀಡಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ನಾವು ಕೂಡಾ ಈ ಹಿಂದೆ ನಳಿನ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದರು.
ನಾವು ಬೀದಿಗೆ ಇಳಿದು ಹೋರಾಟ ನಡೆಸೋದಿಲ್ಲ. ಆದರೆ ನಿಗಮ ನೀಡದೇ ಇದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಐಕಳ ಹರೀಶ್ ಶೆಟ್ಟಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…