ಮಂಗಳೂರು: ಬಂಟ ಸಮುದಾಯಕ್ಕೂ ಸರ್ಕಾರ ಪ್ರಾತಿನಿಧ್ಯ ನೀಡಬೇಕು ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ.
ಮಧ್ಯಮದ ಜೊತೆ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಬಂಟರಿಗೂ ನಿಮಗ ರಚನೆ ಸರ್ಕಾರ ಮಾಡಬೇಕು. ೨ಎ ಆಡಿಯಲ್ಲಿ ಬಂಟ ಸಮುದಾಯಕ್ಕೂ ಮೀಸಲಾತಿ ನೀಡಬೇಕು. ಇತರೆ ಸಮುದಾಯಕ್ಕೆ ನೀಡಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ನಾವು ಕೂಡಾ ಈ ಹಿಂದೆ ನಳಿನ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದರು.
ನಾವು ಬೀದಿಗೆ ಇಳಿದು ಹೋರಾಟ ನಡೆಸೋದಿಲ್ಲ. ಆದರೆ ನಿಗಮ ನೀಡದೇ ಇದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಐಕಳ ಹರೀಶ್ ಶೆಟ್ಟಿ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…