ಮಂಗಳೂರು: ಬಂಟ ಸಮುದಾಯಕ್ಕೂ ಸರ್ಕಾರ ಪ್ರಾತಿನಿಧ್ಯ ನೀಡಬೇಕು ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ.
ಮಧ್ಯಮದ ಜೊತೆ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಬಂಟರಿಗೂ ನಿಮಗ ರಚನೆ ಸರ್ಕಾರ ಮಾಡಬೇಕು. ೨ಎ ಆಡಿಯಲ್ಲಿ ಬಂಟ ಸಮುದಾಯಕ್ಕೂ ಮೀಸಲಾತಿ ನೀಡಬೇಕು. ಇತರೆ ಸಮುದಾಯಕ್ಕೆ ನೀಡಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ನಾವು ಕೂಡಾ ಈ ಹಿಂದೆ ನಳಿನ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದರು.
ನಾವು ಬೀದಿಗೆ ಇಳಿದು ಹೋರಾಟ ನಡೆಸೋದಿಲ್ಲ. ಆದರೆ ನಿಗಮ ನೀಡದೇ ಇದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಐಕಳ ಹರೀಶ್ ಶೆಟ್ಟಿ ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…