ಮಂಗಳೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ.
ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ರೂಪೇಶ್ ಪೂಜಾರಿ ಅವರ ಸಾವಿಗೆ ವೈದ್ಯರ ನಿರ್ಲಕ್ಷ ಕಾರಣ ಎಂದು ಬಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದರು ವೆಂದು ಭಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದು. ಬಜರಂಗದಳ ಮತ್ತು ವೆನ್ಲಾಕ್ ವೈದರ ನಡುವೆ ಮಾತಿನಚಕಮಕಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಗಮಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿ. ಕಾರ್ಯಕರ್ತರಿಗೆ ದೂರು ನೀಡಲು ಹೇಳಿದರು. ರೂಪೇಶ್ ನಿರ್ಲಕ್ಷದ ಸಾವಿಗೆ ಕಾರಣರಾದ ವೈದರನ್ನು ಬಂದಿಸದಿದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನ ನೀಡಿದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…