ಮಂಗಳೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ.
ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ರೂಪೇಶ್ ಪೂಜಾರಿ ಅವರ ಸಾವಿಗೆ ವೈದ್ಯರ ನಿರ್ಲಕ್ಷ ಕಾರಣ ಎಂದು ಬಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದರು ವೆಂದು ಭಜರಂಗದಳದ ಕಾರ್ಯಕರ್ತರು ಆರೋಪ ಮಾಡಿದ್ದು. ಬಜರಂಗದಳ ಮತ್ತು ವೆನ್ಲಾಕ್ ವೈದರ ನಡುವೆ ಮಾತಿನಚಕಮಕಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಗಮಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿ. ಕಾರ್ಯಕರ್ತರಿಗೆ ದೂರು ನೀಡಲು ಹೇಳಿದರು. ರೂಪೇಶ್ ನಿರ್ಲಕ್ಷದ ಸಾವಿಗೆ ಕಾರಣರಾದ ವೈದರನ್ನು ಬಂದಿಸದಿದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…