ಮಂಗಳೂರು: ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ನಿನ್ನೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವನಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು, ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…