ಮಂಗಳೂರು : ನಗರದ ಬಲ್ಲಾಳ್ಬಾಗ್ನಲ್ಲಿರುವ ಹೈಪರ್ ಮಾರ್ಕೆಟ್ನಲ್ಲಿ ಬುಧವಾರ ರಾತ್ರಿ ಸಮಾರು 11 ಗಂಟೆಗೆ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ ನಷ್ಟ ಉಂಟಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ರಾತ್ರಿ ಇದ್ದಕ್ಕಿಂದತೆ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಿಂದಾಗಿ ಹೈಪರ್ ಮಾರ್ಕೆಟ್ನಲ್ಲಿದ್ದ ಅಪಾರ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಸುಮಾರು ಒಂದು ಕೋಟಿ ರೂ.ಗೂ ಅಧಿಕ ನಷ್ಟ ಅಂದಾಜಿಸಲಾಗಿದೆ.
ಇನ್ನು ಮಾಹಿತಿ ತಿಳಿದ ತಕ್ಷಣೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಆದರೆ ಗುರುವಾರ ಮತ್ತೆ ಬೆಂಕಿಯ ಕಿಡಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ದಳವು ಮತ್ತೊಮ್ಮೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದು ಬಂದಿದೆ.
ಉಡುಪಿ : ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬೆಡ್ ಕೊರತೆ: ಬರುವ ಮುನ್ನ ಕರೆ ಮಾಡಿ -Vishwanews24
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…