ಮಂಗಳೂರು: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ.
ಪಾರ್ವತಮ್ಮ (53) ಗಾಯಗೊಂಡ ಮಹಿಳೆ.
ಮಹಿಳೆಯು ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಮಂಗಳೂರಿನ ಆಸ್ಪತ್ರೆಗೆಂದು ಬಂದು ವಾಪಸ್ ಉಡುಪಿಗೆ ಹೋಗುತ್ತಿದ್ದರು. ಈ ವೇಳೆ ಬಸ್ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ತಲುಪಿದಾಗ ಬಸ್ ಚಾಲಕ ಹಂಪ್ಸ್ ಗಮನಿಸದೇ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಪಾರ್ವತಮ್ಮ ಅವರು ಬಸ್ಸಿನೊಳಗೆ ಬಿದ್ದು ಸೋಂಟ ಮತ್ತು ಬೆನ್ನು ಮೂಳೆ ಮುರಿತದ ಗಾಯವಾಗಿದೆ.
ಇನ್ನು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…