ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, ಈ ವಾರಾಂತ್ಯದವರೆಗೆ ಮುಂದುವರಿಯಲಿದೆ.
ಮಂಗಳೂರಿನ ಸಹಾಯಕ ಸಾರಿಗೆ ಅಧಿಕಾರಿ (ಎಆರ್ಟಿಒ) ವಿಶ್ವನಾಥ್ ನಾಯ್ಕ್ ನೇತೃತ್ವದಲ್ಲಿ ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭಗೊಂಡಿತು.
‘ಬಸ್ಗಳ ರೂಂಗಳನ್ನು ಕನ್ನಡದಲ್ಲಿ ನಮೂದಿಸಬೇಕಾಗಿದೆ. ಈ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಕೆಲವು ಬಸ್ ನಬರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ಈ ವಾರಾಂತ್ಯದವರೆಗೆ ಖಾಸಗಿ ಬಸ್ಸುಗಳವರಿಂದಲೇ ಹಣ ಭರಿಸಿಕೊಂಡು ಕನ್ನಡ ನಾಮಫಲಕದ ಸ್ಟಿಕರ್ ಅಳವಡಿಕೆ ಕಾರ್ಯ ನಡೆಯಲಿದೆ. ಮುಂದಿನ ವಾರದಿಂದ ದಂಡ ವಿಧಿಸುವ ಕಾರ್ಯ ನಡೆಯಲಿದೆ’ ಎಂದು ಎಆರ್ಟಿಒ ವಿಶ್ವನಾಥ್ ನಾಯ್ಕ್ ತಿಳಿಸಿದರು.
ಬಸ್ಸುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದರೂ ಬಹುತೇಕ ಖಾಸಗಿ ಬಸ್ಸುಗಳವರು ಇದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ನಿರಂತರವಾಗಿ ಸಂಬಂಧಪಟ್ಟವರಿಗೆ ದೂರು ನೀಡಲಾಗುತ್ತಿದೆ. ಇದೀಗ ಆರ್ಟಿಒ ಮೂಲಕ ಈ ಕಾರ್ಯ ಆರಂಭಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿ.ಕೆ. ಭಟ್ ಅಭಿಪ್ರಾಯಿಸಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…