ಮಂಗಳೂರು: ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ 5-6 ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಈ ಘಟನೆ ಡಿ.10ರಂದು ನಡೆದಿದ್ದು, ಮಂಗಳೂರು ಹೊರವಲಯದ ಕಾಲೇಜೊಂದರ, ಉಡುಪಿಯ ನಿವಾಸಿ ವಿದ್ಯಾರ್ಥಿನಿ ಮತ್ತು ಶಿವಮೊಗ್ಗ ಮೂಲದ ಅನ್ಯಕೋಮಿನ ವಿದ್ಯಾರ್ಥಿ ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದು ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಆಕ್ಷೇಪಿಸಿ ಸಾರ್ವಜನಿಕರು ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…