ಮಂಗಳೂರು : ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ.
ಬೈಕ್ ಒಂದು ಬಸ್ ಗೆ ಡಿಕ್ಕಿ ಹೊಡೆದ ಕಾರಣ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕೂಡಲೇ ಜನರು ಬಸ್ ನಿಂದ ಇಳಿದಿದ್ದಾರೆ.
ಆದರೆ ಬೆಂಕಿಯ ಕೆನ್ನಾಲೆ ಹೆಚ್ಚಾಗಿ ಬಸ್ ಗೂ ಹಬ್ಬಿದ ಹಿನ್ನಲೆ ಬಸ್ ಭಾಗಶಃ ಸುಟ್ಟು ಹೋಗಿದೆ. ಬಿಸಿಲಿನ ತಾಪಕ್ಕೆ ಹೆಚ್ಚಾಗಿದ್ದ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು. ಬೆಂಕಿ ಆರಿಸಲು ಸಾರ್ವಜನಿಕರು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಬಸ್ ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…