ಮಂಗಳೂರು, : “ಎಸ್ಡಿಪಿಐ ಹಾಗೂ ಪಿಎಫ್ಐ ಬಿಜೆಪಿಯ ಬಿ ಟೀಂ ಆಗಿದ್ದು, ಆ ಟೀಂ ಅನ್ನು ನಿಷೇಧಿಸಲಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಎಸ್ಡಿಪಿಐ ಹಾಗೂ ಪಿಎಫ್ಐ ಬಿಜೆಪಿಯ ಬಿ ಟೀಂ ಆಗಿದ್ದು, ಬಿಜೆಪಿಯವರು ಪಿಎಫ್ಐಗೆ ರ್ಯಾಲಿ ಮಾಡಲು ಒಪ್ಪಿಗೆ ನೀಡಿದ್ದಾರೆ. ಮೊದಲು ಅವರು ಪಿಎಫ್ಐ ಹಾಗೂ ಎಸ್ಡಿಪಿಐ ಅನ್ನು ರದ್ದು ಮಾಡಲಿ. ರದ್ದುಪಡಿಸಲು ಸಾಕಷ್ಟು ಸಾಕ್ಷ್ಯಗಳಿವೆ. ಆ ಸಾಕ್ಷ್ಯಗಳನೆಲ್ಲಾ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ರದ್ದು ಮಾಡಲಿ. ಬಿಜೆಪಿ ಎಸ್ಡಿಪಿಐ ಅನ್ನು ಬೆಳೆಸುತ್ತಿದೆ. ಬಿಜೆಪಿಗೆ ಎಸ್ಡಿಪಿಐ ಹಾಗೂ ಪಿಎಫ್ಐ ಅನ್ನು ನಿಷೇಧಿಸಲು ಏನಾದರು ತೊಂದರೆಯೇ?” ಎಂದು ಕೇಳಿದರು.
ರಾಜ್ಯಾದ್ಯಂತ ಎಲ್ಲ ಮದುವೆ ನಡೆಯುವ ಕಡೆ ಓರ್ವ ಮಾರ್ಷಲ್ ಯೋಜನೆ: ಸುಧಾಕರ್ -Vishwanews24
ಪುದುಚೇರಿಯ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರವು ಪತನಗೊಂಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಚುನಾವಣೆಯ ವೇಳೆ ನಾರಾಯಣಸ್ವಾಮಿ ಅವರು ಸಿಎಂ ಆಗಿ ಇರಬಾರದು. ಅಲ್ಲದೇ, ಚುನಾವಣೆಯು ಅವರ ಅಧಿಕಾರಾವಧಿಯಲ್ಲಿ ನಡೆಯಬಾರದು ಎಂದು ಸರ್ಕಾರ ತೆಗೆದುಹಾಕುತ್ತಿದ್ದಾರೆ. ಇದು ಅಸಂವಿಧಾನಿಕ. ಶಾಸಕರನ್ನು ಖರೀದಿ ಮಾಡಿ ರಾಜೀನಾಮೆ ಕೊಡಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…