ಮಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ತೆಗೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ.ರಮನಾಥ ರೈ, ಇದು ರೈತರ ಹೋರಾಟಕ್ಕೆ ಸಿಕ್ಕ ಜಯ. ಹೋರಾಟ, ಪ್ರತಿಭಟನೆ ಮಾಡಿದ್ರೆ ಯಶಸ್ಸು ಸಿಗುತ್ತದೆ ಎಂಬುದಕ್ಕೆ ಇದುವೇ ಉದಾಹರಣೆ.
ಕೆಲ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಾಯ್ತು. ಹೆಚ್ಚು ಸ್ಥಾನಗಳನ್ನು ವಿರೋಧ ಪಕ್ಷದವ್ರು ಗೆದ್ರು. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿತು. ಬಿಜೆಪಿ ಸೋತಿದ್ದರಿಂದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಯ್ತು. ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿದ್ದರಿಂದ ಇವತ್ತು ರೈತ ವಿರೋಧಿ ಕಾಯ್ದೆಯನ್ನು ವಾಪಸ್ ತೆಗೆಯಲಾಯಿತು ಎಂದು ಸಂತಸ ವ್ಯಕ್ತಪಡಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…