ಮಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಿದೆ. ಈ ಹಿಂದೆ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿದ್ದ ಈಗಿನ ಸಚಿವರು ಏನು ಹೇಳುತ್ತಾರೆ ಕೇಳಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.
ಬೀಡಿ ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ₹20 ಲಕ್ಷ ಕೋಟಿ ಬಿಡುಗಡೆ ಮಾಡಿದ್ದಾಗಿ ಹೇಳಿದ ಬಿಜೆಪಿಯವರು, ಯಾವ ವರ್ಗದ ಜನರಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದರ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಸಮ್ಮತಿ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…