ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಇದರ ಸಂಸ್ಥಾಪಕ ಉದಯ್ ಪೂಜಾರಿ ಅವರ ನೇತೃತ್ವದಲ್ಲಿ ಮೂರು ಕುಟುಂಬಗಳಿಗೆ ಜನವರಿ 19 ರಂದು ಕುದ್ರೋಳಿ ದೇವಸ್ಥಾನದಲ್ಲಿ 1 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ವೆಚ್ಚದ ಚೆಕ್ ವಿತರಿಸಲಾಯಿತು.
ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಇದರ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಅವರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ನಿರ್ಗತಿಕರಿಗೆ ಸಹಾಯ ಮಾಡುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಹಲವು ವರ್ಷಗಳಿಂದ ಒಂದು ಕೋಟಿಗೂ ಅಧಿಕ ಹಣವನ್ನು ದಾನವಾಗಿ ವಿತರಿಸಿ ಬಡವರ ಕಣ್ಣೀರು ಒರೆಸಿದ್ದಾರೆ. ಇಂದು ಮೂರು ಕುಟುಂಬಗಳಿಗೆ ಅವರ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ ಎಂದರು.
ಪುರಸಭಾಧ್ಯಕ್ಷ ಜಯಾನಂದ ಅಂಚನ್, ಅಧ್ಯಕ್ಷ ಬಿರುವೆರ್ ಕುಡ್ಲ ರಾಕೇಶ್ ಪೂಜಾರಿ, ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ, ರೆನಿತ್ ರಾಜ್, ರಾಮ್ ಎಕ್ಕೂರ್, ಕಿಶೋರ್ ಬಾಬು, ಅಜಿತ್ ದುಬೈ, ರೋಶನ್ ಬಳ್ಳಾಲಬಾಗ್, ಅಶ್ವಿತ್ ಚಿಲಿಂಬಿ, ಪ್ರಶಾಂತ್, ಸುನಿ ಅಶೋಕನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…