ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಾಲೂಕುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ 5 ಮಂದಿಗಿಂತ ಹೆಚ್ಚು ಜನ ಒಂದೇ ಕಡೆ ಸೇರಬಾರದಂತೆ ಆದೇಶ ಹೊರಡಿಸಲಾಗಿದೆ. ಜೊತೆಗೆ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.
ಕೊಲೆ ಪ್ರಕರಣ ಸಂಬಂಧ ಉದ್ವಿಗ್ನ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…