ಮಂಗಳೂರು: ಬೀದಿಗಳಲ್ಲಿ ಅನಾಥವಾಗಿರುವ ಶ್ವಾನಗಳನ್ನು ಮನೆಗೆ ಕರೆತಂದು ಆಹಾರ ನೀಡಿ ಪೋಷಿಸುವ ಕಾಯಕದಲ್ಲಿ ತೊಡಗಿರುವ ಮಂಗಳೂರಿನ ರಜನಿ ದಾಮೋದರ ಶೆಟ್ಟಿ ಅವರನ್ನು ಮಹಿಳಾ ದಿನಾಚರಣೆಯಂದು ಹೊಸದಿಲ್ಲಿಯ ಡೆಲ್ಲಿ ಕಮಿಷನ್ ಫಾರ್ ವುಮೆನ್ ಸಂಸ್ಥೆಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.
ಸನ್ಮಾನದ ದ್ಯೋತಕವಾಗಿ 50,000 ರೂ. ನಗದು ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸನ್ಮಾನಕ್ಕೆ ಪ್ರತಿಕ್ರಿಯೆ ನೀಡಿದ ರಜನಿ ದಾಮೋದರ ಶೆಟ್ಟಿ ಅವರು, ಮೌನವಾಗಿ ಮಾಡುತ್ತಿದ್ದ ಕೆಲಸವನ್ನು ಗುರುತಿಸಿ ಸನ್ಮಾನಿಸಿದ್ದಕ್ಕೆ ಧನ್ಯವಾದಗಳು. ಈ ಸನ್ಮಾನವು ನನಗೆ ಶ್ವಾನಗಳ ರಕ್ಷಣೆ ಕೆಲಸದಲ್ಲಿ ಇನ್ನಷ್ಟು ಸ್ಪೂರ್ತಿ ನೀಡಿದೆ ಎಂದರು.
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…