KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು : ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಆರಂಭಿಸಿಸುವಂತೆ ಕೇಂದ್ರ ರೇಲ್ವೆ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿರುವ ದಿನೇಶ್ ಗುಂಡೂ ರಾವ್ ಅವರು ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ನಗರಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾ ಸಂಸ್ಥೆಗಳು, ಹಲವಾರು ಉದ್ಯಮಗಳು ಇಲ್ಲಿವೆೆ. ವಂದೇ ಭಾರತ್ ಪ್ರಾರಂಭಿಸಿದರೆ ಜನರಿಗೆ ಹೆಚ್ಚು ಪ್ರಯೋಜನವಗಲಿದೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯಕವಾಗಲಿದೆ. ದಿನಕ್ಕೆ 3 ವಂದೇ ಭಾರತ್ ರೈಲು ಪ್ರಾರಂಭಿಸಬೇಕೆಂದು ಕರ್ನಾಟಕ ಸರ್ಕಾರದ ಪರವಾಗಿ ಕೇಂದ್ರ ಸಚಿವರಿಗೆ ಬರೆದಿರುವ ಪತ್ರದಲ್ಲಿ ಸಚಿವ ಗುಂಡೂ ರಾವ್ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…