ಮಂಗಳೂರು: ಬೇರೆಯವರ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಶಿಕ್ಷೆಗೊಳಗಾದ ಅಪರಾಧಿ. 2010ರ ಫೆ.2ರಂದು ಹಸೈನಾರ್ಗೆ ಸೇರಿದ ಪಾಸ್ಪೋರ್ಟ್ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದ. ಈ ಪಾಸ್ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್ಗೆ ನೀಡಿದ್ದರು.
ಇಮಿಗ್ರೇಷನ್ ಅಧಿಕಾರಿ ಕೆ.ಎಂ. ಚಂದ್ರಶೇಖರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…