Featured

ಮಂಗಳೂರು : ಬೈಕ್ ಸವಾರನಿಂದ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನ; ಆರೋಪಿಯ ಬಂಧನಕ್ಕೆ ವಿಎಚ್‌ಪಿ-ಬಜರಂಗದಳ ಆಗ್ರಹ -Vishwanews24

ಮಂಗಳೂರು : ಬೈಕ್ ಸವಾರನಿಂದ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನ; ಆರೋಪಿಯ ಬಂಧನಕ್ಕೆ ವಿಎಚ್‌ಪಿ-ಬಜರಂಗದಳ ಆಗ್ರಹ -Vishwanews24

ಮಂಗಳೂರು : ನಗರ ಹೊರವಲಯದ ಪಡೀಲ್ ಸಮೀಪದ ಪೈಸಲ್ ನಗರ ಎಂಬಲ್ಲಿ ನಿನ್ನೆ ಸಂಜೆ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿ ಎಂಬವರ ಮೇಲೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆ ಬಗ್ಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರ ಆಕ್ರೋಷ ವ್ಯಕ್ತಪಡಿಸಿದೆ.

 ಮುತ್ತಿಗೆಗೆ ಯತ್ನ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ -Vishwanews24

ಬೈಕ್ ಸವಾರ ಫೈಸಲ್ ನಗರದ ಅಶ್ರಫ್‌ಗೆ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆದಿದ್ದು, ಓವರ್ ಟೇಕ್ ಮಾಡುವ ನೆಪದಲ್ಲಿ ಸುವರ್ಣ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಅಶ್ರಫ್‌ ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರವಾದ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸುತ್ತದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇತ್ತೀಚಿನದಿನಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೋಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದೂಗಳ ಮೇಲೆ ಹಲ್ಲೆ ಮುಂತಾದ ಗಂಬೀರವಾದ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾದ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರೀಕರನ್ನು ಆತಂಕಗೊಳಿಸುತಿದ್ದಾರೆ.

ಕೇಂದ್ರ ಸರ್ಕಾರ ಕಿತ್ತೊಗೆಯಲು ರೈತರ ತೀರ್ಮಾನ ಮಾಡಿದ್ದಾರೆ, ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ : ಸಿದ್ದರಾಮಯ್ಯ -Vishwanews24

ಈ ಪ್ರಕರಣಕ್ಕೆ ಸಂಭಂದಪಟ್ಟ ಕೊಲೆಯತ್ನಕ್ಕೆ ಒಳಗಾದ ಚಾಲಕ ಸಂಪತ್ ಪೂಜಾರಿಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು ಬೇಟಿಮಾಡಿ ಧೈರ್ಯ ತುಂಬಿದರು, ಮತ್ತು ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ವಿಶ್ವ ಹಿಂದೂಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದೂಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ತಿಳಿಸಿದ್ದಾರೆ

ಫೆ. 26ರಿಂದ ಮಾಚ್೯ 2ರವರೆಗೆ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago