ಮಂಗಳೂರು: ಭಾರೀ ಗಾಳಿಗೆ ಕಟ್ಟಡದ ರೂಫ್ ಟಾಪ್ ರಾಷ್ಟ್ರೀಯ ಹೆದ್ದಾರಿ ಮತ್ತು ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಘಟನೆ ಸೋಮವಾರ ತಡರಾತ್ರಿ ಕೊಟ್ಟಾರದಲ್ಲಿ ಸಂಭವಿಸಿದೆ.
ರೂಫ್ ಟಾಪ್ ನ ತಗಡುಶೀಟುಗಳು ಕಬ್ಬಿಣದ ಪಟ್ಟಿ ಸಮೇತ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದು. ಪರಿಣಾಮವಾಗಿ ಹೆದ್ದಾರಿ ಪಕ್ಕದ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಎದುರು ಭಾಗದ ಕೊಜಪಾಡಿ ಟವರ್ಸ್ ನ ಮೇಲ್ಚಾವಣಿ ಮೇಲೆಯೂ ಬಿದ್ದು ಲಕ್ಷಾಂತರ ರೂ. ಹಾನಿಯಾಗಿದೆ. ಭಾರಿ ಅವಘಡ ತಪ್ಪಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…