ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಆಟೋ ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ.
ದೀಪಕ್ (40) ಮೃತ ಆಟೋ ಚಾಲಕ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದು, ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…