Featured

ಮಂಗಳೂರು ಭಾರೀ ಮಳೆ : ಏರ್​ಪೋರ್ಟ್​ ರನ್​ ವೇ  ಬಳಿ ರಸ್ತೆ ಕುಸಿತ – Vishwanews24

ಮಂಗಳೂರು ಭಾರೀ ಮಳೆ : ಏರ್​ಪೋರ್ಟ್​ ರನ್​ ವೇ  ಬಳಿ ರಸ್ತೆ ಕುಸಿತ

ಬಜ್ಪೆ: ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್​​ ಆಗಿದೆ.

ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕೆಲ ದಿನಗಳ‌ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಈ ಕುರಿತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು, ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದೆ ಎಂದಿದೆ.

ಇನ್ನು ಬಜ್ಪೆ ಏರ್​ಪೋರ್ಟ್​ ರನ್​ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್​ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago