ಬಜ್ಪೆ: ಮಂಗಳೂರು ಏರ್ಪೋರ್ಟ್ ರನ್ ವೇ ಬದಿಯಲ್ಲಿಯೇ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಅದ್ಯಪಾಡಿ ಬಳಿ ಇರುವ ರನ್ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಆಗಿದೆ.
ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಈ ಕುರಿತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು, ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದೆ ಎಂದಿದೆ.
ಇನ್ನು ಬಜ್ಪೆ ಏರ್ಪೋರ್ಟ್ ರನ್ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…