Featured

ಮಂಗಳೂರು ಭಾರೀ ಮಳೆ : ಏರ್​ಪೋರ್ಟ್​ ರನ್​ ವೇ  ಬಳಿ ರಸ್ತೆ ಕುಸಿತ – Vishwanews24

ಮಂಗಳೂರು ಭಾರೀ ಮಳೆ : ಏರ್​ಪೋರ್ಟ್​ ರನ್​ ವೇ  ಬಳಿ ರಸ್ತೆ ಕುಸಿತ

ಬಜ್ಪೆ: ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್​​ ಆಗಿದೆ.

ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕೆಲ ದಿನಗಳ‌ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಈ ಕುರಿತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು, ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದೆ ಎಂದಿದೆ.

ಇನ್ನು ಬಜ್ಪೆ ಏರ್​ಪೋರ್ಟ್​ ರನ್​ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್​ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago