Featured

ಮಂಗಳೂರು: ಭಾರೀ ಮಳೆ ; ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ – ಜಿಲ್ಲಾಧಿಕಾರಿ ಡಾ.ರಾಜೇಂದ್ರ – Vishwanews24

ಮಂಗಳೂರು: ಭಾರೀ ಮಳೆ ; ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ – ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು: “ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಆದರೆ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನಂತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ.

ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ.

ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

15 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago