ಮಂಗಳೂರು : ಜಿಲ್ಲೆಯಲ್ಲಿ ಮಕ್ಕಳಿಗೆ ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆಗಳು ಜಾಸ್ತಿ ಕಂಡುಬರುತ್ತಿದ್ದು, ಮಕ್ಕಳು ಗುಣಮುಖವಾಗುವವರೆಗೆ ಮನೆಯಲ್ಲೇ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸಲಹೆ ನೀಡಿದ್ದಾರೆ
ಈ ಕುರಿತು ಮಾಹಿತಿ ನೀಡಿರುವ ಅವರು, ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆಗಳು ಸಾಂಕ್ರಾಮಿಕವಾಗಿರುವುದರಿಂದ ಮಕ್ಕಳು ಶಾಲೆಗೆ ಬರದಂತೆ ನೋಡಿಕೊಳ್ಳಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಕೆಲವು ದಿನಗಳಲ್ಲಿ ಗುಣವಾಗುತ್ತದೆ. ಹಾಗಾಗಿ ಗಾಬರಿಪಡುವ ಆವಶ್ಯಕತೆ ಇಲ್ಲ ಎಂದರು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ ಒಟ್ಟು 203 ಡೆಂಘಿ ಪ್ರಕರಣಗಳು ವರದಿಯಾಗಿದ್ದು, 93 ಮಲೇರಿಯಾ ಪ್ರಕರಣಗಳು ಕೂಡ ವರದಿಯಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…