ಮಂಗಳೂರು: ಮಂಗಳೂರು ಮಣ್ಣು ಕುಸಿತ ಪ್ರಕರಣ ಸಂಬಂಧ ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ನಡುವೆ ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ.
ಜಿಲ್ಲಾಡಳಿತದ ಮುತುವರ್ಜಿಯಿಂದ ಗುರುವಾರವೇ ಮಂಡಳಿ ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಪರಿಹಾರದ ಚೆಕ್ ನೀಡಿದ್ದು, ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರ ಹಾಗೂ ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…